INFO Breaking
Live
wb_sunny

Breaking News

Mandya: ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ದಾರುಣ ಸಾವು..!

Mandya: ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ದಾರುಣ ಸಾವು..!

ಗಣಪತಿ ವಿಸರ್ಜನೆ ವೇಳೆ ಈ ಯುವಕನೋರ್ವನ ದುರಂತ ಸಾವು ಸಂಭವಿಸಿದೆ. ಮಂಡ್ಯ ತಾಲ್ಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ಈ ಘಟನೆ ನಡೆದಿದೆ. ಯರಹಳ್ಳಿ ಗ್ರಾಮದ ಪ್ರದೀಪ್( 28) ಮೃತ ಯುವಕ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಿನ್ನೆ (ಆ.28) ರಾತ್ರಿ ಬೇಲೂರು ಯುವಕರು ಕೆರೆಯಲ್ಲಿ ಗಣೇಶ ವಿಸರ್ಜನೆ ಮಾಡಲು ಮುಂದಾಗಿದ್ದರು. ಈ ವೇಳೆ ಯುವಕರ ಜೊತೆ ಪ್ರದೀಪ್ ಕೂಡ ನೀರಿಗಿಳಿದಿದ್ದ.ಈ ವೇಳೆ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದರೆ.ಆ ಬಳಿಕ ನೀರಿನಿಂದ ಪ್ರದೀಪ್ ಮೃತ ದೇಹವನ್ನು ಅಗ್ನಿಶಾಮಕ ಸಿಬ್ಬಂದಿಗಳು ಹೊರತೆಗೆದಿದ್ದಾರೆ.

0 Comments:

Responsive

Ads

Here